Wednesday 5 October, 2011


ರೈತ

ಹೊಲ ಗದ್ದೆಯಲಿ ದುಡಿಯುತಾ
ಬೆಳೆ ಬೆಳೆಯುವನು ಬೆವರ ಸುರಿಸುತಾ
ಪ್ರತಿ ನಿಮಿಷವೂ ಕೆಲಸದಲೆ ನಿರತ
ಬೆಳೆದ ಬೆಳೆಯನು ದೇಶದ ಜನತೆಗೆ ನೀಡುತಾ
ದೇಶೋದ್ಧಾರಕಾಗಿ ಶ್ರಮಿಸುವ ಈತ
ನಿಜವಾದ ದೇಶಭಕುತ

No comments:

Post a Comment