Sunday 2 September, 2012

ಭಯ

ನೀರವ ಮೌನದ
ಒಳಗೊಂದಷ್ಟು
ಭಯಾನಕತೆಯ
ಮೆಲ್ಲಗೆ ಬೆರೆಸಿ
ಜಗವನಾವರಿಸಿ
ಜನರ ಹೆದರಿಸುತಿದೆ
ಭೀಕರ ಕತ್ತಲು;
ಕಣ್ ರೆಪ್ಪೆಯ
ಮುಚ್ಚಿಕೊಂಡು,
ಅದರೊಳಗಡೆ
ಸಿಹಿ ಕನಸ
ಇರಿಸಿಕೊಂಡು,
ನಿದಿರಾದೇವಿಯನು
ಅಪ್ಪಿಕೊಳಬೇಕೆಂದಿರುವೆ
ಈ ಭಯದಿಂದ
ನಾ ಪಾರಾಗಲು..

No comments:

Post a Comment