ಸಮಯಕ್ಕೆ ಸರಿಯಾಗಿ
ರವಿಯೇನೋ
ಕಡಲ ತೊರೆದು
ಮೇಲೇರಿ ಬಂದು ಬಿಟ್ಟ,
ಆದರೆ, ಅವನಾಗಮನದ
ಸೊಬಗ ಬಣ್ಣಿಸುವ
ಕವನ ಮಾತ್ರ
ನನ್ನ ಮನದ ಕಡಲೊಳಗೇ
ರವಿಯೇನೋ
ಕಡಲ ತೊರೆದು
ಮೇಲೇರಿ ಬಂದು ಬಿಟ್ಟ,
ಆದರೆ, ಅವನಾಗಮನದ
ಸೊಬಗ ಬಣ್ಣಿಸುವ
ಕವನ ಮಾತ್ರ
ನನ್ನ ಮನದ ಕಡಲೊಳಗೇ
ಉಳಿದುಕೊಂಡಿದೆ,
ಕಾಗದದ ಬಾನ ಬೆಳಗೋ
ಲಕ್ಷಣವೇ ಕಾಣದಾಗಿದೆ.
ಕಾಗದದ ಬಾನ ಬೆಳಗೋ
ಲಕ್ಷಣವೇ ಕಾಣದಾಗಿದೆ.
No comments:
Post a Comment